
Aditya Samarth
@aaditya_samarth • 1,265 subscribers
ಭಾರತೀಯ 🇮🇳, ಕನ್ನಡಿಗ 💛❤️, ವೀರಶೈವ ಲಿಂಗಾಯತ ಧರ್ಮ🚩ಪಕ್ಷಾತೀತ, ಅಂಧ ಭಕ್ತನಲ್ಲ, ಸಂಗಿಯಲ್ಲ, ಯಾರ ಗುಲಾಮನು ಅಲ್ಲ. Imposter | Backup - @adityaa_samarth
Videos

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ ಎಂದ ಪರಮೇಶ್ವರ್
Aditya Samarth215,481 views • 2 months ago

ನಮ್ಮ ಬೆಂಗಳೂರು ಮೆಟ್ರೋ ರೂಲ್ಸ್ ಪ್ರಕಾರ ಯಾರು ಫ್ಲೋರ್ ಮೇಲೆ ಕುಳಿತುಕೊಳ್ಳುವ ಹಾಗಿಲ್ಲ, ಅಕ್ಕ ಪಕ್ಕ ಇರುವವರಿಗೆ ಡಿಸ್ಟರ್ಬ್ ಮಾಡಂಗಿಲ್ಲ. ಇವರು ಇದರಲ್ಲಿ ಆಡುತ್ತಿರುವುದೆಲ್ಲ ನೋಡಿದರೆ ಆದಷ್ಟು ಬೇಗ ನಮ್ಮ ಬೆಂಗಳೂರು ಮೆಟ್ರೋ ದೆಹಲಿ ಮೆಟ್ರೋ ಆಗಿ ಬಿಡುತ್ತೆ ಅಂತ ಅನಿಸುತ್ತಿದೆ. ನಮ್ಮ ಮೆಟ್ರೋ ಬೆಂಗಳೂರು ನಗರ ಪೊಲೀಸ್ BengaluruCityPolice ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice
Aditya Samarth149,575 views • 4 months ago

ತೆಲಂಗಾಣದವರು ಅವರ ರಾಜ್ಯದಲ್ಲಿ ನಮ್ಮ ಕರ್ನಾಟಕ ಗಾಡಿಗಳನ್ನು ಪಾರ್ಕ್ ಮಾಡಿದ್ದರೆ ಬಿಡುವುದಿಲ್ಲ, ಆದರೆ ಅದೇ ತೆಲಂಗಾಣದವರು ಕರ್ನಾಟಕಕ್ಕೆ ಬಂದು ತಮ್ಮದೇ ಆದ ಆ್ಯಪ್ ಮಾಡಿ, ಜಾಗ ತೆಗೆದುಕೊಂಡು,300 ಗಾಡಿ ತಗೊಂಡು ಡ್ಯೂಟಿ ಮಾಡೋದಕ್ಕೆ ಬಂದಿದ್ದಾರೆ. ಇಲ್ಲಿ ನಮ್ಮ ಕರ್ನಾಟಕ ಡ್ರೈವರ್ಸ್ಗೆ ಮೊದಲೇ ಡ್ಯೂಟಿ ಇಲ್ಲ,ಇದರಿಂದ ಇನ್ನೂ ಕಷ್ಟ ನಮ್ಮವರಿಗೆ.
Aditya Samarth39,549 views • 9 months ago

ರೂಪಾಯಿ ಬೀಳುತ್ತಿರುವ ಲಾಭ ಹೇಳುತ್ತಿದ್ದಾರೇ ಕೇಳಿಸಿಕೊಳ್ಳಿ ಮೋದಿ ಭಕ್ತರು
Aditya Samarth16,071 views • 5 months ago

ಬಾಗಲಕೋಟೆಯ ನವನಗರದಲ್ಲಿರೋ ದಿವ್ಯ ಜ್ಯೋತಿ ಅಂಧಮಕ್ಕಳ ಶಾಲೆಯಲ್ಲಿ ಅಂಧ ಬಾಲಕನೊರ್ವನ ಮೇಲೆ ಅಮಾನವೀಯ ಹಲ್ಲೆ ನಡೆದಿದೆ. ಶಿಕ್ಷಕ ಅಕ್ಷಯ್ ಇಂದುಲ್ಕರ್ ಹಾಗೂ ಆತನ ಪತ್ನಿ ಆನಂದಿ ಇಬ್ಬರೂ ಸೇರಿ ಬಾಲಕನಿಗೆ ಹಗ್ಗ, ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. SP Bagalkote ಕರ್ನಾಟಕ ರಾಜ್ಯ ಪೊಲೀಸ್ Karnataka State Police
Aditya Samarth11,566 views • 4 months ago

SC ಯವರು ನಮ್ಮನ್ನ ಮುಟ್ಟಬೇಡಿ ಅಂತಾರೆ. ಬಾತ್ರೂಮ್ ಕ್ಲೀನ್ ಮಾಡೋಕೆ ಮಾತ್ರ ನಾವು ಬೇಕಾ.ಅಂಗಡಿ ಹತ್ರ ಹೋದ್ರೆ ದೂರದಲ್ಲಿ ನಿಲ್ಸ್ತಾರೆ.ಪೌರ ಕಾರ್ಮಿಕರ ಮನೆಯನ್ನೂ ಬಿಡದ ಭೂಗಳ್ಳರು. ಬೆಳಗಾಗುವುದರಲ್ಲಿ ಬೀದಿಗೆ ಬಿದ್ದ 3 ಕುಟುಂಬ.ಪೌರಕಾರ್ಮಿಕರ ಮನೆ ಧ್ವಂಸ ಮಾಡಿದ ಖಾಸಗಿ ವ್ಯಕ್ತಿಗಳು. ರಸ್ತೆ ತಡೆದು ಪ್ರತಿಭಟನೆ ಮಾಡಿದ ಪೌರಕಾರ್ಮಿಕರು. (1/2)
Aditya Samarth16,293 views • 9 months ago

ಮೈಸೂರಿನ ಸಿವಿಲ್ ಕೋರ್ಟ್ ಆವರಣದಲ್ಲೇ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಲಾಯರ್..!
Aditya Samarth30,010 views • 2 years ago

ಅವಿದ್ಯಾವಂತರ ಪಕ್ಷ ಬಿಜೆಪಿಯಲ್ಲಿ ಈರೀತಿ ಒಬ್ಬ ವಿದ್ಯಾವಂತ ರಾಜಕಾರಣಿ ಇಲ್ಲ
Aditya Samarth10,168 views • 6 months ago
No more content to load