Janata Dal Secular's banner
Janata Dal Secular's profile picture

Janata Dal Secular

@JanataDal_S67,404 subscribers

| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)

Shorts

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

106,201 görüntüleme

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

37,207 görüntüleme

POV: Me and my boys when it's 2028 and HDK is back in the CM office

POV: Me and my boys when it's 2028 and HDK is back in the CM office

82,646 görüntüleme

ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ! ರೌಡಿ ಕೊತ್ವಾಲ್‌ನ ಶಿಷ್ಯ DK Shivakumar ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? Karnataka Congress

ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ! ರೌಡಿ ಕೊತ್ವಾಲ್‌ನ ಶಿಷ್ಯ DK Shivakumar ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? Karnataka Congress

24,688 görüntüleme

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

12,615 görüntüleme

Videos

JanataDal_S's profile picture

" Karnataka Congress ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ B Z Zameer Ahmed Khan ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಸಿಎಂ Siddaramaiah , ಗೃಹ ಸಚಿವರ Dr. G Parameshwara ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ DK Shivakumar ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ. #CongressRowdyism #ಕಾಂಗ್ರೆಸ್‌_ಗೂಂಡಾಗಿರಿ

Janata Dal Secular

152,989 görüntüleme • 6 ay önce

JanataDal_S's profile picture

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಕನ್ನಡಿಗರ ಗಟ್ಟಿಧ್ವನಿಯಾಗಿ, ಕಳೆದ 25 ವರ್ಷಗಳಿಂದ ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧವಾಗಿ ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ಸ್ಥಾಪಕರಾದ ಪೂಜ್ಯ ಶ್ರೀ ಹೆಚ್.ಡಿ. ದೇವೇಗೌಡರವರ ಅವಿರತ ಪರಿಶ್ರಮ ಮತ್ತು ದಣಿವರಿಯದ ನಾಯಕತ್ವದಿಂದ, ಪ್ರಾದೇಶಿಕ ಪಕ್ಷವೊಂದು 25 ವರ್ಷ ಪೂರೈಸಲು ಕಾರಣೀಭೂತವಾಗಿದೆ. ನಮ್ಮ ನಿಷ್ಠಾವಂತ ಕಾರ್ಯಕರ್ತರು ಹಗಲಿರುಳೆನ್ನದೆ ನಾಯಕರ ಹೆಗಲಿಗೆ ಹೆಗಲು ಕೊಟ್ಟು ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಮ್ಮ ಪಕ್ಷವು ಅನೇಕ ಸವಾಲುಗಳನ್ನು ಎದುರಿಸಿ, ಅನೇಕ ರಾಜಕೀಯ ಕುತಂತ್ರಗಳನ್ನು ಮೆಟ್ಟಿ ನಿಂತು, ಇವತ್ತು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬೆಳೆದಿದೆ. #ಜೆಡಿಎಸ್ #ಬೆಳ್ಳಿಹಬ್ಬ #JDS #25years #SilverJubilee #SilverJubileeCelebration

Janata Dal Secular

33,182 görüntüleme • 8 ay önce