
NewsFirst Kannada
@NewsFirstKan • 22,155 subscribers
News First is a Pioneering 24x7 Kannada News Channel. Delivering high quality news content not seen before in Kannada Television News.
Shorts
Videos

NICE Road Toll Row: ಟೋಲ್ ಕಟ್ಟಲ್ಲ ಎಂದು ಕೋರ್ಟ್ ಆರ್ಡರ್ ತೋರಿಸಿದ ಸವಾರ | @NewsFirstKannada NICE ರಸ್ತೆ ಟೋಲ್ ಕುರಿತು ಧ್ವನಿ ಎತ್ತಿರುವ ವಾಹನ ಸವಾರರು, NICE ಟೋಲ್ ಸಿಬ್ಬಂದಿ ವಿರುದ್ಧ ಆಕ್ರೋಶ ಭರಿತವಾಗಿ ಪ್ರಶ್ನೆಗಳ ಸುರಿಮಳೆಗೈದರು. ಇದೇ ವೇಳೆ ಅಲ್ಲೇ ಇದ್ದ ಸಿಬ್ಬಂದಿಗೆ ಟೋಲ್ ಕಟ್ಟಲೇ ಬೇಕು ಎನ್ನುವ ಆರ್ಡರ್ ನಿಮ್ಮ ಬಳಿ ಇದ್ದರೆ ತೋರಿಸಿ ಎಂದು ಪ್ರಶ್ನಿಸಿದರು. #NICERoadTollRow #NiceRoadToll #niceroad #NICEToll
NewsFirst Kannada17,951 views • 24 days ago

ಕುಮಾರಣ್ಣನ ಬ್ರದರ್ ಒಬ್ಬ ರಿಟೈರ್ಡ್ IAS ಅಥವಾ KAS ಅಧಿಕಾರಿ, ಅವ್ರ ಹೆಸರಲ್ಲಿ 1000 ಕೋಟಿ ಆಸ್ತಿ ಎಲ್ಲಿಂದ ಬಂತು, ಅವ್ರತ್ರ ಸಾವಿರ ಕೋಟಿ ಆಸ್ತಿ ಇರಬಹುದು ನಾವು 50 ಲಕ್ಷದಲ್ಲಿ ಸೈಟ್ ತಗೋಬಾರ್ದ ಎಂದು ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ | HD Kumaraswamy #HDKumaraswamy #PradeepEshwar #ParishramaNEETAcademy
NewsFirst Kannada40,973 views • 2 months ago

ಅಮಿತ್ ಶಾ ಮುಂದೆ ಹಿಂದಿಯಲ್ಲಿ ಭಾಷಣ ಮಾಡಿದ ವಿಜಯೇಂದ್ರ Vijayendra Yediyurappa #BYVijayendra #BSYediyurappa #GMSiddeshwar #PralhadJoshi #BYRaghavendra #BYVijayendra #50YearsInPolitics #BSYAbhimanotsava #BSYediyurappa50YearsInPolitics #PoliticsJourny #Chitradurga #BJP
NewsFirst Kannada59,680 views • 4 months ago

ನನ್ನ ಹೆಸರಿಗೆ ಕಳಂಕ ತರುವ ಯಾವ ಕೆಲಸವನ್ನೂ ನನ್ನ ಫ್ಯಾನ್ಸ್ ಮಾಡಿಲ್ಲ. ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕು ಅಂದ್ರೆ ಬರೀ ಫಿಲ್ಮ್ ಮಾಡಿದ್ರೆ ಸಾಕಾಗಲ್ಲ. ನನ್ನ ಕುಟುಂಬ, ಫ್ಯಾನ್ಸ್, ಫ್ರೆಂಡ್ಸ್ ನನ್ನೊಂದಿಗೆ ಚೆನ್ನಾಗಿದ್ದಾರೆ ಅದಕ್ಕೆ ನಾನು ಚೆನ್ನಾಗಿದ್ದೀನಿ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. Kichcha Sudeepa #KichchaSudeep #SudeepBirthdayCelebration #KichchaSudeepFans #KichchaSudeepBirthday #MaxMovie #MESGround #Bengaluru
NewsFirst Kannada113,007 views • 2 years ago

ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆ ಮೈಸೂರಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಪುನೀತ್ ಅವರ ಹೆಸರು ಶಾಶ್ವತವಾಗಿರಬೇಕು. ಹೀಗಾಗಿ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಎಂದು ಯದುವೀರ್ ಒಡೆಯರ್ ಮನವಿ ಮಾಡಿಕೊಂಡಿದ್ದಾರೆ. #YaduveerWadiyar #DrPuneethRajkumar #HappyBirthdayPowerstar
NewsFirst Kannada129,377 views • 2 years ago

ಆಟೋಗೆ ಜಾಹೀರಾತು ಪೋಸ್ಟರ್ ಅಂಟಿಸಿದ್ರೆ ಇನ್ನೂ ಮುಂದೆ RTO ಅಧಿಕಾರಿಗಳು ಫೈನ್ ಹಾಕ್ತಾರೆ. ಬರೋಬ್ಬರಿ 5 ಸಾವಿರ ರೂಪಾಯಿ ದಂಡ ಹಾಕುವ ಮೂಲಕ ಪೋಸ್ಟರ್ ಅಂಟಿಸಿದ ಸಾವಿರಾರು ಆಟೋ ಚಾಲಕರಿಗೆ RTO ಬಿಸಿ ಮುಟ್ಟಿಸಿದೆ. #RTO #AutoDrivers #Auto #Advertisement #AdvertisementPoster #Newsfirstlive #Newsfirstkannada
NewsFirst Kannada70,841 views • 1 year ago

ಗೆಸ್ಟ್ ಟೀಚರ್ನ ತೆಗೆದು ಪರ್ಮನೆಂಟ್ ಶಿಕ್ಷಕರನ್ನ ನೇಮಕ ಮಾಡಿ ಬೆಳಗ್ಗೆ 6 ಗಂಟೆಯಿಂದ ಕಾಯ್ತಿದ್ದೀವಿ 5 ನಿಮಿಷ ಟೈಂ ಕೊಡಕ್ಕೆ ಆಗಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ವಿರುದ್ಧ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. DK Shivakumar #DCMDKShivakumar #Teachers #newsfirstlive #newsfirstkannada
NewsFirst Kannada73,656 views • 1 year ago

ಹಳೆ ಗರ್ಲ್ ಫ್ರೆಂಡ್ ಜೊತೆಗಿನ ಫೋಟೋ ವೈರಲ್ ಬಗ್ಗೆ ರಜತ್ ಪ್ರತಿಕ್ರಿಯಿಸಿದ್ದು ನೀವು ಬಿಗ್ಬಾಸ್ನಲ್ಲಿ ಇದ್ದಾಗ ನಿಮ್ಮ ಹೆಂಡ್ತಿಗೆ ಬ್ಲಾಕ್ಮೇಲ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ನಾನೀಗ ಆಚೆ ಬಂದಿದ್ದೀನಿ ನಾನ್ ಎಲ್ಲಾ ನೋಡ್ಕೊಳ್ತೀನಿ ಎಂದು ಹೇಳಿದ್ದಾರೆ. #rajathkishan #bbk11 #bbk #rajathkishangirlfriend #bbkcontestants
NewsFirst Kannada56,869 views • 1 year ago

ಶಿವಮೊಗ್ಗದ ಯುವಕರಿಗೆ ಕೈಮುಗಿದು ಬೇಡ್ತಿನಿ, ನಮ್ಮ ರಾಜಕಾರಣಿಗಳ ಹಿಂದೆ ಬರ್ಬೇಡಿ. ನಾಳೆ ನಿಮ್ಗೆ ಏನಾದ್ರೂ ಹೆಚ್ಚು ಕಡಿಮೆ ಆದ್ರೆ ನಿಮ್ಮನ ನೋಡೋದು ನಿಮ್ಮ ಕುಟುಂಬ, ರಾಜಕಾರಣಿಗಳು ಬರಲ್ಲ ಎಂದು ಯುವಕರಿಗೆ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. Pradeep eshwar Madhu Bangarappa K S Eshwarappa #Karnataka #NewsFirstLive
NewsFirst Kannada77,279 views • 2 years ago

ಅರಮನೆಯಲ್ಲಿ ಆರಾಮಾಗಿದ್ದ ವ್ಯಕ್ತಿ, ಈ ರೈತ ವಿರೋಧಿ, ಜನ ವಿರೋಧಿ ಸರ್ಕಾರದ ವಿರುದ್ಧ ಕಾರ್ಯಕರ್ತರ ಜೊತೆ ಬೀದಿಯಲ್ಲಿ ಪ್ರತಿಭಟನೆ ಮಾಡೋದಕ್ಕೆ ಸಿದ್ಧರಿದ್ದಾರೆ ಅಂದ್ರೆ ಅವರಿಗೆ ಈ ಅರಮನೆಯ ವೈಭೋಗ ಬೇಕಾಗಿಲ್ಲ ಅಂದ್ರೆ ಅದನ್ನ ನಾವು ಶ್ಲಾಘನೆ ಮಾಡ್ಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. Prathap Simha #YaduveerWadiyar #Mysuru
NewsFirst Kannada70,516 views • 2 years ago














