
Vishweshwar Bhat
@VishweshwarBhat • 204,020 subscribers
Editor in Chief - Vishwavani Daily I Former Editor - Vijay Karnataka, Kannada Prabha & Suvarna News I Author of 105 books I Globetrotter I Thomson UK Fellow
Shorts
Videos

BJP leaders and High Command should listen to this. It’s worth listening at this moment.
Vishweshwar Bhat152,237 views • 3 years ago

ಭವಾನಿ ರೇವಣ್ಣನವರ ಕಾರಿಗೆ ಯಾವನೋ ಬಡಪಾಯಿ ಗುದ್ದಿದ. ಅದಕ್ಕೆ ಅವರು ಅವನಿಗೆ ಬೇವಾರ್ಸಿ ಸೊಳೆಮಗನೇ ಎಂದು ಬೈದರು. ಅಷ್ಟಕ್ಕೇ ಜಾಲತಾಣಗಳಲ್ಲಿ ಭವಾನಿಯವರನ್ನು ಜನ ಟೀಕಿಸುತ್ತಿದ್ದಾರೆ. ಭವಾನಿ ರೇವಣ್ಣನವರಿಗೆ ಎಷ್ಟು ಬೇಸರವಾಗಿದೆಯೆಂದು ನೀವು ಯೋಚಿಸಿದ್ದೀರಾ? ಅದೇನು ಸಾಮಾನ್ಯ ಕಾರೇ? ಒಂದೂವರೆ ಕೋಟಿ ರೂಪಾಯಿ ಬೆಲೆಬಾಳುವ ಕಾರು! ಪಾಪ, ಎಷ್ಟು ಕಷ್ಟಪಟ್ಟು, ಬೆವರು ಸುರಿಸಿ ಆ ಕಾರನ್ನು ಖರೀದಿಸಿದ್ದರೋ ಏನೋ? ಯಾವನೋ ಅಡ್ಡ ಬಂದು ಗುದ್ದಿದರೆ, ಸುಮ್ಮನೆ ಬಿಡ್ತಾರಾ? ಆ ಬೇವಾರ್ಸಿ ಬೈಕನ್ನು ಬಿಡಬಾರದಿತ್ತು.. ಅವರೇ ಹೇಳಿದಂತೆ, ಸುಟ್ಟು ಹಾಕಬೇಕಿತ್ತು. ಅಕ್ಕನಿಗೆ ಎಷ್ಟು ನೋವಾಗಿರಬಹುದು, ಯಾರಾದರೂ ಯೋಚಿಸಿದ್ದೀರಾ? ದರಿದ್ರ ಮುಂಡೇವು, ಹಳ್ಳಿ ಜನ ರಸ್ತೆಯನ್ನು ತಮ್ಮ ಆಸ್ತಿಯೆಂದು ಭಾವಿಸಿದ್ದಾರೆ. ಅಕ್ಕನ ಕಾರಿಗೆ ಗುದ್ದೋದು ಅಂದ್ರೆ ಏನು? ಕಾರು ಡ್ಯಾಮೇಜ್ ಆದ ದುಃಖವನ್ನು ಭರಿಸುವ ಶಕ್ತಿಯನ್ನು ಭವಾನಿ ರೇವಣ್ಣ ಅವರಿಗೆ ಕರುಣಿಸಲಿ.
Vishweshwar Bhat108,790 views • 2 years ago

If you want know about Sanatana Dharma, please do watch this clip.
Vishweshwar Bhat39,560 views • 2 years ago
No more content to load
