#kannur

ಕೇರಳಂನ ಕೊಟ್ಟಿಯೂರು ದೇವಾಲಯಕ್ಕೆ (Kottiyoor Temple) ಹೋಗಿದ್ದ ಕರ್ನಾಟಕದ ಭಕ್ತರ ಮೇಲಿನ ದೌರ್ಜನ್ಯ ಪ್ರಕರಣ ವೈರಲ್ ಆಗುತ್ತಿರುವ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ಕರ್ನಾಟಕ ಮೂಲದ ಕೇರಳ ಐಪಿಎಸ್ ಅಧಿಕಾರಿ DIG ಯತೀಶ್ ಚಂದ್ರ ದೇಗುಲಕ್ಕೆ ಬರುವಂತೆ ಕನ್ನಡಿಗರನ್ನು ಕನ್ನಡದಲ್ಲೇ ಸ್ವಾಗತಿಸಿದ್ದಾರೆ. #Kannur #Kerala #KottiyoorTemple #DIGYatishChandra Read more here:
kannadaprabha26,258 次观看 • 2 个月前

1:07
Sensitive content
This media may contain sensitive content.







