正在加载视频...

视频加载失败

ಆಹಾ, ಎಂಥ ಅರ್ಥಗರ್ಭಿತ ಸಾಲುಗಳು !

34,036 次观看 • 1 年前 •via X (Twitter)

3 条评论

Ranjana 的头像
Ranjana1 年前

What a beautiful lyrics.

Divaker V Vittal ದಿವಾಕರ್ ವಿ ವಿಠ್ಠಲ್ 的头像
Divaker V Vittal ದಿವಾಕರ್ ವಿ ವಿಠ್ಠಲ್1 年前

ನಿಮ್ಮ ಟ್ವೀಟ್ಗೇ ತುಂಬ ಥ್ಯಾಂಕ್ಸ್ ಸರ್ ಬಹಳ ಸಂತೋಷವಾಯಿತು

ಶ್ರೀನಿವಾಸ ಕಟ್ಟಿಮನಿ (Shrinivas Kattimani) 的头像
ಶ್ರೀನಿವಾಸ ಕಟ್ಟಿಮನಿ (Shrinivas Kattimani)1 年前

Link to complete song please

相关视频

ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆಯಲ್ಲಿ ಡಾ|| ಪುನೀತ್ ರಾಜ್‌ಕುಮಾರ್ ಚಾರಿಟಬಲ್ ಟ್ರಸ್ಟ್ (ರಿ) ಅನ್ನು ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಹಾಗು ಹಿರಿಯ ಚಿತ್ರ ನಟ ಶ್ರೀ ದೊಡ್ಡಣ್ಣನವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.✨ ಶಂಕರ ಕಣ್ಣಿನ ಆಸ್ಪತ್ರೆ, ಟೈಟಾನ್ ಕಂಪನಿ, ಡಿ.ಎ. ಮಂಜು ಚಾರಿಟಬಲ್ ಟ್ರಸ್ಟ್ (ರಿ), ಮೈಕ್ರೋ ಲ್ಯಾಬ್ಸ್ ಪ್ರೈ.ಲಿ., ಕೆಮಿಸ್ಟ್ ಅಂಡ್ ಡ್ರಗ್ಗಿಷ್ಟ್ ಫೌಂಡೇಷನ್ ಟ್ರಸ್ಟ್ (ರಿ), ಸಹಯೋಗದೊಂದಿಗೆ ಶ್ರೀ ಮಠದ ಮಕ್ಕಳಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಉಚಿತ ಕನ್ನಡಕಗಳ ವಿತರಣೆ ನೆರವೇರಿತು. ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ನಾವು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. Dr. Puneeth Rajkumar Charitable Trust (R) was inaugurated at the Sri Siddalingeshwara Jatre held at Sri Siddaganga Matha in the divine presence of Paramapujya Sri Sri Siddalinga Mahaswamiji and senior actor Sri. Doddanna. In collaboration with Shankara Eye Hospital, Titan Company, D.A. Manju Charitable Trust (R), Micro Labs Pvt. Ltd., and Chemists & Druggists Foundation Trust (R), free spectacles were distributed to the children and staff of the Siddaganga Matha. We express our sincere gratitude for the opportunity to contribute to this noble initiative. 24-02-2025 #PowerInU

Ashwini Puneeth Rajkumar

39,016 次观看 • 1 年前

7 ವರ್ಷದ ಬಾಲಕಿ ಮೇಲೆ ಶಾಸಕನ ತಮ್ಮನಿಂದ ಅತ್ಯಾಚಾರ ಆದರೂ, ಆತನ ಪರವಾಗಿ ವಾದ ಮಾಡುತ್ತಾ, ಕೋರ್ಟ್​​ನಲ್ಲಿ ಕಣ್ಣೀರು, ಕರುಣೆಗಿಂತಲೂ ಮುಖ್ಯವಾಗಿ ಬೇಕಿರುವುದು ಸಾಕ್ಷಿಗಳು ಎಂದು ‘ಯುದ್ಧಕಾಂಡ’ ಸಿನಿಮಾದಲ್ಲಿ ಡೈಲಾಗ್ ಹೊಡೆಯುವ ಪ್ರಕಾಶ್ ಬೆಳವಾಡಿಯವರಿಗೆ ನಿಜ ಜೀವನದಲ್ಲಿ ಮಾತಾಡುವಾಗ ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಡಿ ಮಾಡಿಕೊಂಡಂತಿದೆ. "ಮೋದಿಯ ಚಮಚಾಗಿರಿ ಮಾಡುತ್ತೇನೆ" ಎಂದು ಬಹಿರಂಗವಾಗಿಯೇ ಘೋಷಿಸಿಕೊಂಡಿರುವ ಬೆಳವಾಡಿ, ಕನಿಷ್ಟಪಕ್ಷ ಮೋದಿ ಗುಜರಾತಿನಲ್ಲಿ ಶಾಸಕರಾಗಿ ಮುಖ್ಯಮಂತ್ರಿಯಾದರೋ, ಇಲ್ಲ ಮುಖ್ಯಮಂತ್ರಿಯಾದ ನಂತರ ಶಾಸಕರಾದರೋ ಎಂಬ ಕನಿಷ್ಟ ಇತಿಹಾಸವೂ ಗೊತ್ತಿಲ್ಲದೇ ಇರುವುದು ದುರಂತ. ಸಂವಿಧಾನದಲ್ಲಿ ಪ್ರಧಾನಿಗಳ ಆಯ್ಕೆ,ಅಧಿಕಾರ, ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ವಿಧಿಗಳಿವೆ ಅದರ ಬಗ್ಗೆ ಎಳ್ಳಷ್ಟು ಬೆಳವಾಡಿಗೆ ತಿಳುವಳಿಕೆ ಇಲ್ಲ, ಜ್ಞಾನವಂತೂ ಇಲ್ಲವೇ ಇಲ್ಲ. ಭಾರತದ ಪ್ರಜೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದರೆ ದೇಶದ ಪ್ರಧಾನಿಯಾಗಲು ಅರ್ಹತೆ ಹೊಂದಿರುತ್ತಾರೆ. ಆದರೆ ನಿಮ್ಮಂತೆ ದವಾಳಿಯಂತೂ ಆಗಿರಬಾರದು. ಸಂವಿಧಾನದ ಪ್ರಖಂಡ ಪಂಡಿತರಂತೆ, ಕಾನೂನು ತಜ್ಞರಂತೆ ಸಂವಿಧಾನದ ವಿಧಿ, ವಿಧಾನಗಳು ಹಾಗೂ ಕಾನೂನು ಗಳ ಬಗ್ಗೆ ವಾಚಾಮಗೋಚರ ಹಲುಬಿರುವ ಬೆಳವಾಡಿಗೆ ದೇಶದ ಮೂಲೆಯ ಯಾವ ಪ್ರಜೆಯಾದರೂ ಪ್ರಧಾನಿಯಾಗುವ ಹಕ್ಕು,ಅಧಿಕಾರ, ಅರ್ಹತೆ ಸಂವಿಧಾನವೇ ನೀಡಿದೆ ಎಂಬುದು ಗೊತ್ತಿಲ್ಲದೆ ಇರುವುದು ವಿಪರ್ಯಾಸ. ರಾಜ್ಯಸಭೆಯ ಸದಸ್ಯರಾದವರು ಪ್ರಧಾನಿಯಾಗಬಾರದೆಂದು ಯಾವ ಸಂವಿಧಾನ, ಕಾನೂನಿನಲ್ಲಿದೆ ಎಂದು ಬೆಳವಾಡಿ ಜನರಿಗೆ ತಿಳಿಸಲಿ. ಜಗತ್ತು ಕಂಡ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರಾಗಿ ಪ್ರಧಾನಿಯಾದದ್ದು ಯಾವ ಅಪರಾಧ? ಅಸ್ಸಾಂ ದೇಶದಲ್ಲಿರುವ ರಾಜ್ಯವಲ್ಲವೇ? ಕರ್ನಾಟಕದಿಂದಲೇ ಪ್ರಧಾನಿಯಾದ ಹೆಚ್ ಡಿ ದೇವೇಗೌಡರು ಕೂಡ ರಾಜ್ಯಸಭೆಯ ಸದಸ್ಯರಾಗಿಯೇ ಎನ್ನುವುದು ಬಹಿರಂಗ ಸತ್ಯವಲ್ಲವೇ? ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ದೇಶದ ಪ್ರಜೆಯಾದವರು ಯಾವ ರಾಜ್ಯದಿಂದಲೂ ರಾಜ್ಯಸಭೆ ಸದಸ್ಯರಾಗಲು ಅರ್ಹರು ಎಂದು ದಾವೆ ಹೂಡಿದ ನಂತರ ಸುಪ್ರೀಂಕೋರ್ಟ್ ಕೂಡ ಅದಕ್ಕೆ ಅವಕಾಶ ನೀಡಿದೆ. ಇದು "ಪ್ರಖಂಡ ಪಂಡಿತ" ಬೆಳವಾಡಿಗೆ ತಿಳಿದಿದೆಯೇ? ಸಂವಿಧಾನ, ಕಾನೂನಿನ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ.

Hariprasad.B.K.

16,852 次观看 • 1 年前