Video wird geladen...

Video konnte nicht geladen werden

Zur Startseite

ನೋಡಿದ್ರಾ SU From SO ನಾವು ನಾಳೆ ಹೋಗುದು😍

26,915 Aufrufe • vor 1 Jahr •via X (Twitter)

0 Kommentare

Keine Kommentare verfügbar

Kommentare vom Original-Post werden hier angezeigt

Ähnliche Videos

ನಾವು ಸುಮಾರು ಮೂರುವರ್ಷಗಳಿಂದ ಹೇಳ್ತಾನೇ ಬಂದಿದೀವಿ. ಪ್ರತಾಪ್ ಸಿಂಹನನ್ನ ಎಲೆಕ್ಷನ್ ಗೆ ನಿಲ್ಲದಂತೆ ಮಾಡಿ, ತನ್ನ “ಸಾಕು ಮಗನಿಗೆ” MP ಸೀಟ್ ಕೊಡ್ಸಿದ್ದು, ಮಹಾರಾಜ ನಾಲ್ವಡಿಯವರ ಹೆಸರು ಹೇಳಿಕೊಂಡು ಎಲೆಕ್ಷನ್ ಗೆದ್ದ ಒಂದು ವರ್ಷದಲ್ಲೇ ಇಡೀ ಚಾಮುಂಡಿ ಬೆಟ್ಟದ ಎರಡು ಸಾವಿರ ಎಕರೆ ನಮ್ಮ ಆಸ್ತಿ ಅಂತ ಪತ್ರ ಬರೆದಿದ್ದು, ಆಮೇಲೆ ಚಾಮರಾಜನಗರದ ಐದು ಸಾವಿರ ಎಕರೆ ನಮ್ಮ ಆಸ್ತಿ ಅಂತಾ ರೆವಿನ್ಯೂ ಇಲಾಖೆಗೆ ನೋಟೀಸ್ ಕೊಟ್ಟಿದ್ದು, ಸರ್ಕಾರೀ ಜಮೀನು ಅಂತಾ ಗೊತ್ತಿದ್ದೂ, ಪ್ರವಾಸೋದ್ಯಮ ಇಲಾಖೆಗೆ ಸೇರಬಾರ್ದು ಅಂತಾ ಷಢ್ಯಂತ್ರ ಮಾಡಿ, ಗುದ್ದಲೀ ಪೂಜೆ ಮಾಡೊ ನೆಪದಲ್ಲಿ ರೆಕಾರ್ಡ್ಸ ತಗ್ಸಿ ಕೇಂದ್ರ & ರಾಜ್ಯ ಸರ್ಕಾರಗಳು 120 ಕೋಟಿ ವೆಚ್ಚದಲ್ಲಿ ಅನುಮೋದಿಸಿದ್ದ ರಾಜ್ಯದ ಅಕೈಕ ಯೂನಿಟಿ ಮಾಲ್ - ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ತಡೆಯಾಜ್ಞೆ ತಂದಿದ್ದು, ಇದೆಲ್ಲನೂ ನಡೀತಾ ಇರೋದು ಮೈಸೂರಿನ ಸುತ್ತಾಮುತ್ತಾ ಇರುವ ಸರ್ಕಾರೀ ಭೂಮಿಯನ್ನೆಲ್ಲ ಕಬ್ಜಾ ಮಾಡಿ, ರಾಜಾಸ್ಥಾನದ ಬೀಗರಿಗೆ ಕೊಟ್ಟು “ಅಭಿವೃದ್ಧಿ” ಮಾಡ್ಸೋಕೆ. ಇನ್ನೂ ಮೈಸೂರಿನ ಜನ ನಿದ್ದೆಯಿಂದ ಏಳಲಿಲ್ಲ ಅಂದ್ರೆ, ನಾಳೆ ನಿಮ್ಮ ಮನೆ-ಸೈಟ್ ಗಳ ಮೇಲೂ ಯಾವನೊ ರಾಜಾಸ್ಥಾನಿ, “ರಾಜಮಾತೆ” ಯವರ ಹೆಸರಲ್ಲಿ ಕೇಸ್ ಹಾಕಿದ್ರೆ ಆಚ್ಚರಿ ಪಡಬೇಡಿ! #ಮೈಸೂರು #ರಾಜಾಸ್ಥಾನೀಅಳಿಯ

Voice of Mysuru

38,835 Aufrufe • vor 2 Monaten

ಕರ್ನಾಟಕ ಲೋಕಸೇವಾ ಆಯೋಗ ಎಷ್ಟು ಭ್ರಷ್ಟಗೆಟ್ಟಿದೆ ಎನ್ನುವುದಕ್ಕೆ ಇತ್ತೀಚಿನ ಕೆಪಿಎಸ್ಸಿ ಪರೀಕ್ಷೆಯೇ ಜ್ವಲಂತ ನಿದರ್ಶನ. ಕುಂಟುನೆಪ ಹೇಳಿಕೊಂಡು ವಾರದ ದಿನ ಪರೀಕ್ಷೆಯಿಟ್ಟು ಅರ್ಧದಷ್ಟು ಮಂದಿ ಆಕಾಂಕ್ಷಿಗಳು ಪರೀಕ್ಷೆಗೆ ಬಾರದೇ ಇರುವಂತೆ ನೋಡಿಕೊಳ್ಳುವುದು ಒಂದು ಹಂತದ ಕುತ್ಸಿತ ಬುದ್ಧಿಯಾದರೆ, ಬೇಕಂತಲೇ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳನ್ನು ಮುದ್ರಿಸಿ ಬಂದ ಆಕಾಂಕ್ಷಿಗಳಲ್ಲಿ ಗೊಂದಲ ಉಂಟುಮಾಡಿ ಕೈತೊಳೆದುಕೊಳ್ಳುವುದು ಎರಡನೆಯ ಹಂತದ ಕುತ್ಸಿತ ಮನೋಭಾವ. ಗೂಗಲ್ ಅನುವಾದ ಕೂಡ ಮಾಡಲಾರದಷ್ಟು ದಟ್ಟದರಿದ್ರವಾದ ಕನ್ನಡ ಅವತರಣಿಕೆಯಿಂದ ಆಕಾಂಕ್ಷಿಗಳು ಬೇಸತ್ತು ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ. ೮ ಕ್ಕಿಂತ ಹೆಚ್ಚಿನ ಪ್ರಶ್ನೆಗಳಲ್ಲಿ ಗೊಂದಲವಿದ್ದರೆ ಮರುಪರೀಕ್ಷೆ ನಡೆಸಬೇಕೆನ್ನುವ ಕಾನೂನನ್ನು ಕಾಂಗ್ರೆಸ್ ಸರ್ಕಾರ ಖಂಡಿತ ಪಾಲಿಸುವುದಿಲ್ಲ. ಯಾಕಂದ್ರೆ, ಮೀಡಿಯಾ ಪ್ರಕಾರ ಸೀಟುಗಳು ಅದಾಗಲೇ ಮಾರಾಟವಾಗಿವೆ. ಈ ಹೀನಾತಿಹೀನ ಕನ್ನಡ ಅನುವಾದ ಬೇಕಂತಲೇ ಮಾಡಿರುವ ಹುನ್ನಾರ ಎನ್ನವುದು ಪ್ರತಿಯೊಬ್ಬ ಕನ್ನಡಿಗನೂ ಮಾತನಾಡಿಕೊಳ್ಳುತ್ತಿರುವ ಸಂಗತಿ. ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವವರು ಕನ್ನಡಿಗರೇ ಅಲ್ಲವೇ? ಅಂದಮೇಲೆ ಈ ಕಾಂಗ್ರೆಸ್ ಸರ್ಕಾರಕ್ಕೇಕೆ ಕನ್ನಡಿಗರ ಮೇಲೆ ಇಷ್ಟು ದ್ವೇಷ? ವೀರ ಸಾವರ್ಕರ್ ಮೇಲ್ಸೇತುವೆಯ ನಾಮಫಲಕ ಕೆಡವುವುದಕ್ಕೆ ಬೀದಿಗಿಳಿದ, ಲೇ ಮಾರ್ವಾಡಿ ನೆಕ್ಸ್ಟ್ ನೀನೇ ಎನ್ನುತ್ತಾ ಬೀದಿ ಬೀದಿ ಅಲೆದ ಓಲಾಟಗಳು ಈಗ ಕಾಂಗ್ರೆಸ್ ಹಾಕಿದ ಬಿಸ್ಕೆಟ್ ಬಾಯಲ್ಲಿಟ್ಟುಕೊಂಡು, ನಾಮಕಾವಸ್ಥೆಗೆ ಒಂದು ಟುವ್ವಿ ಹಾಕಿ 'ನಾವು ಇದರ ವಿರುದ್ಧ ದನಿ ಎತ್ತಿದ್ದೀವಿ' ಅಂತ ತೋರಿಕೆಯಾಟ ಆಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಆಗಿದೆ. ನೀಟ್ ಪರೀಕ್ಷೆಯ ಬಗ್ಗೆ ಇಲ್ಲಸಲ್ಲದ ಕೊಂಕೆತ್ತುವ ಕಾಂಗ್ರೆಸ್ ನಾಯಕರ ಕೈವಾಡದಿಂದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ. ಇದರ ನ್ಯಾಯತೀರ್ಮಾನ ಇಂದಲ್ಲ ನಾಳೆ ಆಗಿಯೇ ತೀರಲಿದೆ.
3:23

Sensitive content

ಕರ್ನಾಟಕ ಲೋಕಸೇವಾ ಆಯೋಗ ಎಷ್ಟು ಭ್ರಷ್ಟಗೆಟ್ಟಿದೆ ಎನ್ನುವುದಕ್ಕೆ ಇತ್ತೀಚಿನ ಕೆಪಿಎಸ್ಸಿ ಪರೀಕ್ಷೆಯೇ ಜ್ವಲಂತ ನಿದರ್ಶನ. ಕುಂಟುನೆಪ ಹೇಳಿಕೊಂಡು ವಾರದ ದಿನ ಪರೀಕ್ಷೆಯಿಟ್ಟು ಅರ್ಧದಷ್ಟು ಮಂದಿ ಆಕಾಂಕ್ಷಿಗಳು ಪರೀಕ್ಷೆಗೆ ಬಾರದೇ ಇರುವಂತೆ ನೋಡಿಕೊಳ್ಳುವುದು ಒಂದು ಹಂತದ ಕುತ್ಸಿತ ಬುದ್ಧಿಯಾದರೆ, ಬೇಕಂತಲೇ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳನ್ನು ಮುದ್ರಿಸಿ ಬಂದ ಆಕಾಂಕ್ಷಿಗಳಲ್ಲಿ ಗೊಂದಲ ಉಂಟುಮಾಡಿ ಕೈತೊಳೆದುಕೊಳ್ಳುವುದು ಎರಡನೆಯ ಹಂತದ ಕುತ್ಸಿತ ಮನೋಭಾವ. ಗೂಗಲ್ ಅನುವಾದ ಕೂಡ ಮಾಡಲಾರದಷ್ಟು ದಟ್ಟದರಿದ್ರವಾದ ಕನ್ನಡ ಅವತರಣಿಕೆಯಿಂದ ಆಕಾಂಕ್ಷಿಗಳು ಬೇಸತ್ತು ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ. ೮ ಕ್ಕಿಂತ ಹೆಚ್ಚಿನ ಪ್ರಶ್ನೆಗಳಲ್ಲಿ ಗೊಂದಲವಿದ್ದರೆ ಮರುಪರೀಕ್ಷೆ ನಡೆಸಬೇಕೆನ್ನುವ ಕಾನೂನನ್ನು ಕಾಂಗ್ರೆಸ್ ಸರ್ಕಾರ ಖಂಡಿತ ಪಾಲಿಸುವುದಿಲ್ಲ. ಯಾಕಂದ್ರೆ, ಮೀಡಿಯಾ ಪ್ರಕಾರ ಸೀಟುಗಳು ಅದಾಗಲೇ ಮಾರಾಟವಾಗಿವೆ. ಈ ಹೀನಾತಿಹೀನ ಕನ್ನಡ ಅನುವಾದ ಬೇಕಂತಲೇ ಮಾಡಿರುವ ಹುನ್ನಾರ ಎನ್ನವುದು ಪ್ರತಿಯೊಬ್ಬ ಕನ್ನಡಿಗನೂ ಮಾತನಾಡಿಕೊಳ್ಳುತ್ತಿರುವ ಸಂಗತಿ. ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವವರು ಕನ್ನಡಿಗರೇ ಅಲ್ಲವೇ? ಅಂದಮೇಲೆ ಈ ಕಾಂಗ್ರೆಸ್ ಸರ್ಕಾರಕ್ಕೇಕೆ ಕನ್ನಡಿಗರ ಮೇಲೆ ಇಷ್ಟು ದ್ವೇಷ? ವೀರ ಸಾವರ್ಕರ್ ಮೇಲ್ಸೇತುವೆಯ ನಾಮಫಲಕ ಕೆಡವುವುದಕ್ಕೆ ಬೀದಿಗಿಳಿದ, ಲೇ ಮಾರ್ವಾಡಿ ನೆಕ್ಸ್ಟ್ ನೀನೇ ಎನ್ನುತ್ತಾ ಬೀದಿ ಬೀದಿ ಅಲೆದ ಓಲಾಟಗಳು ಈಗ ಕಾಂಗ್ರೆಸ್ ಹಾಕಿದ ಬಿಸ್ಕೆಟ್ ಬಾಯಲ್ಲಿಟ್ಟುಕೊಂಡು, ನಾಮಕಾವಸ್ಥೆಗೆ ಒಂದು ಟುವ್ವಿ ಹಾಕಿ 'ನಾವು ಇದರ ವಿರುದ್ಧ ದನಿ ಎತ್ತಿದ್ದೀವಿ' ಅಂತ ತೋರಿಕೆಯಾಟ ಆಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಆಗಿದೆ. ನೀಟ್ ಪರೀಕ್ಷೆಯ ಬಗ್ಗೆ ಇಲ್ಲಸಲ್ಲದ ಕೊಂಕೆತ್ತುವ ಕಾಂಗ್ರೆಸ್ ನಾಯಕರ ಕೈವಾಡದಿಂದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ. ಇದರ ನ್ಯಾಯತೀರ್ಮಾನ ಇಂದಲ್ಲ ನಾಳೆ ಆಗಿಯೇ ತೀರಲಿದೆ.

ನಿರ್ಭಾವುಕ

15,491 Aufrufe • vor 2 Jahren

ಕಳೆದ ಕೆಲವು ದಿನಗಳಲ್ಲಿ ಸಾವಿರಾರು ಬೆಂಗಳೂರಿಗರು ತಮ್ಮ ಸಲಹೆಗಳು, ದೂರುಗಳು ಹಾಗೂ ಕಾಳಜಿಯ ಜೊತೆಗೆ ಸಹಾಯ ಮಾಡುವ ಆಫರ್‌ಗಳೊಂದಿಗೆ ನಮ್ಮನ್ನು ಸಂಪರ್ಕಿಸಿದ್ದಾರೆ. ನಿಮ್ಮ ಬೆಂಬಲ ಮತ್ತು ಮೌಲ್ಯಯುತವಾದ ಪ್ರತಿಕ್ರಿಯೆಗೆ ಧನ್ಯವಾದಗಳು. ನಾನು ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಪ್ರತಿಕ್ರಿಯಿಸಲು ಸಾಧ್ಯವಾಗದಿರಬಹುದು, ಆದರೆ ನಿಮ್ಮ ಕಾಳಜಿಗೆ ಪೂರಕವಾಗಿ ನಮ್ಮ ತಂಡವು ಕೆಲಸ ಮಾಡುತ್ತಿದೆ. ಸ್ಥಳೀಯ ಸಂಸ್ಥೆಗಳು ದೈನಂದಿನ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವಂತೆ ನಮ್ಮ ವ್ಯವಸ್ಥೆಯನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ. Over the past few days, thousands of Bengalureans have reached out with suggestions, complaints, concerns, and offers to help. Thank you for your support and valuable feedback. While I may not be able to respond individually, our team is working to address your concerns. We are committed to strengthening the system so local authorities can resolve everyday issues effectively. #GBA #NammaBengaluru #Bangalore

Krishna Byre Gowda

138,804 Aufrufe • vor 2 Monaten