Video yükleniyor...

Video Yüklenemedi

Ana Sayfaya Dön

ಸೌಜನ್ಯ ಪರ ದ್ವನಿ ಎತ್ತಿದ ಯುಟ್ಯೂಬರ್ ಗೆ ಬೆದರಿಕೆ

163,360 görüntüleme • 1 yıl önce •via X (Twitter)

11 Yorum

Madhukara R Maiya 🇮🇳 profil fotoğrafı
Madhukara R Maiya 🇮🇳1 yıl önce

ಕನ್ನಡಿಗರೇ ಈ ಸಾಬಿಯ ಮಾತಿಗೆ ಮರುಳಾಗಬೇಡಿ.ಇವನೊಬ್ಬ ಹಿಂದೂ ವಿರೋಧಿ

Rohit Gowda profil fotoğrafı
Rohit Gowda1 yıl önce

It's all pre-planned 🤔 this guy never do against own religion problem and killers

Thenameisgopichand ( ಹಿಂದೂ ಮೋದಿ ಪರಿವಾರ) profil fotoğrafı
Thenameisgopichand ( ಹಿಂದೂ ಮೋದಿ ಪರಿವಾರ)1 yıl önce

ಇದರ ಬಗ್ಗೆ ಏನ್ ಹೇಳ್ತೀಯ?

Solar Heavy profil fotoğrafı
Solar Heavy1 yıl önce

take the journey

ഹരി சர்வோತ್ತಮ🇮🇳 profil fotoğrafı
ഹരി சர்வோತ್ತಮ🇮🇳1 yıl önce

ಎಲ್ಲಾ ಆತ ಪ್ಲಾನ್ ಪ್ರಕಾರ ವರ್ತಿಸುತ್ತಿದ್ದಾನೆ . ಜನರ ಭಾವನೆಗಳ ಜೊತೆ ಆಟವಾಡುತ್ತಾನೆ .

Neethu profil fotoğrafı
Neethu1 yıl önce

Baree Sullu..😂 He started playing Victim card 786 now..

Neethu profil fotoğrafı
Neethu1 yıl önce

@sgowda79 Sameer Bro forgot to make video on this..😂

Kumar profil fotoğrafı
Kumar1 yıl önce

Victim card out 😂😂😂

prasada m r profil fotoğrafı
prasada m r1 yıl önce

ಆ ನಾಲಾಯಕ್ ಜಿಹಾದಿ ಯೂಟ್ಯೂಬರ್ ನಿಂದ ನಾವು ತಿಳಿದುಕೊಳ್ಳುವುದು ಏನು ಇಲ್ಲಾ, ಅನಾದಿ ಕಾಲದಿಂದಲೂ ಹೆಗಡೆ ಕುಟುಂಬ ಜೈನ ಧರ್ಮ ಪಾಲಿಸುತ್ತಿದ್ದೆ, ಹಾಗೂ ಅವರ ಕುಟುಂಬದ ದೈವಾಂಶ ಸಂಭೂತ ಅಣ್ಣಪ್ಪ ಸ್ವಾಮಿಯೇ ದೇವರನ್ನು ಪ್ರತಿಷ್ಟಾಪಿಸಿರುವುದು, ಇತರ ಹೇಳಿಕೆ ಕೊಟ್ಟು ಸನಾತನ ಧರ್ಮವನ್ನು ಹೊಡೆಯಲು ಪ್ರಯತ್ನಿಸಿರುವ ಇವನಿಗೆ ಹೊಡೆದು ಗಡಿಪಾರ madi

Neethu profil fotoğrafı
Neethu1 yıl önce

@Girishvhp Sir, Request to file a case against this youtuber Mulla Sameer. He is unnecessary dragging Shri skshetra Dharmastala into this. He should be punished.

Rahul M Gowda profil fotoğrafı
Rahul M Gowda1 yıl önce

Lo ಕಾಂಗ್ರೆಸ್ ಮಾಮ ಈ ಆಂಟಿ ಬಗ್ಗೆ ಸ್ವಲ್ಪ ಮಾತಡು

Benzer Videolar

ಮಹೇಶ್ ಶೆಟ್ಟಿ ಯ ಗುರು ಸೋಮನಾಥ್ ನಾಯಕ್ ಹೇಳ್ತಾನೆ ಸೌಜನ್ಯ ಕೇಸ್ ಗೆ ವೀರೇಂದ್ರ ಹೆಗ್ಗಡೆಯವರ ಮುಖಕ್ಕೆ ಮಸಿ ಬಳಿಯುವ ತಾಕತ್ ಇದೆ ಅಷ್ಟೇ...ಯಾಕಂದ್ರೆ ಕೊಲೆ ಮಾಡಿದವರು ಧರ್ಮಸ್ಥಳ ದವರಲ್ಲ ಯಾರೆಂದು ಯಾರಿಗೂ ತಿಳಿದಿಲ್ಲ ಅದೇ ಇವರ ಬಂಡವಾಳ. ಯಾರು ತಪ್ಪು ಮಾಡಿದ್ದಾರೆ ಅನ್ನೋದನ್ನೇ ತಿಳಿಯದ ಕೇಸ್ ಗೆ ಹಿಂದೂ ಸಮಾಜದ ಪ್ರತಿಷ್ಠೆ ಅನ್ನಿಸಿಕೊಂಡ ಹೆಗ್ಗಡೆ ಪಾರಿವಾರವನ್ನೇ ಹೊಣೆ ಮಾಡಿ ಸಮಾಜದಲ್ಲಿ ಅವರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸೋದೆ ಇವರ ಉದ್ದೇಶ ಅನ್ನೋದು ಸೋಮನಾಥ್ ನಾಯಕ್ ನಾ ಬಾಯಿಂದ ಬಂದ ಮಾತು. ಹಾಗಂತ ಸೌಜನ್ಯ ಕೇಸ್ನಲ್ಲಿ ಹೆಗ್ಗಡೆಯವರಗಲಿ ಅವರ ಪರಿವಾರದವರನ್ನು ಮುಗಿಸಲು ಸಾಧ್ಯವಿಲ್ಲ ಯಾಕಂದ್ರೆ ಸೌಜನ್ಯ ಕೊಲೆ ಬಗ್ಗೆ ಇವರ ಬಳಿ ಸಾಕ್ಷಿ ಇಲ್ಲ. ಅದಕ್ಕೆ ಸೌಜನ್ಯ ಹೊರತು ಪಡಿಸಿ ಒಂದು ಹೊಸ ಗೊಂದಲವಾದ ಕೇಸ್ ಬೇಕು ಅನ್ನುವ ಕಾರಣಕ್ಕ್ಕೆ ಸಿದ್ದವಾಗಿದ್ದೆ ಬುರುಡೆ ಪುರಾಣ.

Madhukara R Maiya 🇮🇳

41,705 görüntüleme • 1 yıl önce

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ.

Priyank Kharge / ಪ್ರಿಯಾಂಕ್ ಖರ್ಗೆ

18,623 görüntüleme • 11 ay önce

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ? “ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ“ ಎಂಬ ಕುಸುಮಾವತಿಯವರ ಮಾತಿಗೆ BJP Karnataka ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? Vijayendra Yediyurappa ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು. ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ. BJP Karnataka ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ? ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು!

Priyank Kharge / ಪ್ರಿಯಾಂಕ್ ಖರ್ಗೆ

24,035 görüntüleme • 11 ay önce